ಭಾರತ್ ಜೋಡೋ ಯಾತ್ರೆ ಕುರಿತ ಸಾಂದರ್ಭಿಕ ಚಿತ್ರ 
ರಾಜ್ಯ

ಭಾರತ ಐಕ್ಯತಾ ಯಾತ್ರೆ: ಹಾಡು, ಸಾಹಿತ್ಯ ರಚಿಸಿ ನಗದು ಬಹುಮಾನ ಗೆಲ್ಲಿರಿ!

ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ 'ಭಾರತ್ ಜೋಡೋ' ಯಾತ್ರೆಯ ವಿಷಯದ ಮೇಲೆ ಗೀತೆ ಅಥವಾ ಹಾಡನ್ನು ರಚಿಸಿ ಅತ್ಯಾಕರ್ಷಕ ನಗದು ಬಹುಮಾನಗಳನ್ನು ಗೆಲ್ಲಬಹುದಾಗಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ 'ಭಾರತ್ ಜೋಡೋ' ಯಾತ್ರೆಯ ವಿಷಯದ ಮೇಲೆ ಗೀತೆ ಅಥವಾ ಹಾಡನ್ನು ರಚಿಸಿ ಅತ್ಯಾಕರ್ಷಕ ನಗದು ಬಹುಮಾನಗಳನ್ನು ಗೆಲ್ಲಬಹುದಾಗಿದೆ.

ಮೊದಲ ಬಹುಮಾನವಾಗಿ 50,000 ಎರಡನೇ ಬಹುಮಾನ 25,000, ಮೂರನೇ ಬಹುಮಾನ 15,000 ನಗದು ನೀಡಲಾಗುತ್ತದೆ.

ಕನ್ನಡದಲ್ಲಿನ ನಿಮ್ಮ ಸ್ವರಚಿತ ಹಾಡನ್ನು ಮೊಬೈಲ್ ನಂಬರ್ 8762120000 ಕಳುಹಿಸಬೇಕು. ಇದರಲ್ಲಿ ಭಾಗವಹಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT