ಪ್ರೊ.ಎಸ್.ವಿದ್ಯಾಶಂಕರ್ 
ರಾಜ್ಯ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ. ಎಸ್ ವಿದ್ಯಾಶಂಕರ್ ನೇಮಕ!

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೇಮಕ ಮಾಡಿದ್ದಾರೆ.

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೇಮಕ ಮಾಡಿದ್ದಾರೆ. 

ಪ್ರೊ.ಎಸ್.ವಿದ್ಯಾಶಂಕರ್ ಅವರು ಶುಕ್ರವಾರ ಬೆಳಗಾವಿಯ ವಿಟಿಯು ಮುಖ್ಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಪ್ರೊ.ವಿದ್ಯಾಶಂಕರ್ ಅವರು ಕಳೆದ ಕೆಲವು ವರ್ಷಗಳಿಂದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ಉಪಕುಲಪತಿಯಾಗಿದ್ದರು. ಸೆಪ್ಟೆಂಬರ್ 24 ರಂದು ರಾಜಭವನದಲ್ಲಿ ಸಭೆ ನಡೆಸಿದ ವಿಸಿ ಶೋಧನಾ ಸಮಿತಿಯು ಶಾರ್ಟ್‌ಲಿಸ್ಟ್ ಮಾಡಿದ ಮೂವರು ಅಭ್ಯರ್ಥಿಗಳಲ್ಲಿ ಪ್ರೊ.ವಿದ್ಯಾಶಂಕರ್ ಅವರು ಒಬ್ಬರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಡಿಗೆದಾರರಿಗೆ ಸಿಹಿ ಸುದ್ದಿ: ಕರ್ನಾಟಕ 'ಬಾಡಿಗೆ ತಿದ್ದುಪಡಿ ವಿಧೇಯಕ' 2025 ವಿಧಾನಸಭೆಯಲ್ಲಿ ಮಂಡನೆ!

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು..: ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! 'ಪೂಕಿ ಬಾಬಾ' ಹೇಳಿದ್ದೇನು ಗೊತ್ತಾ?

SCROLL FOR NEXT