ಪ್ರತ್ಯಕ್ಷ ದೃಶ್ಯ 
ರಾಜ್ಯ

ಶಿವಮೊಗ್ಗ: ನಾಗರ ಹಾವಿಗೆ ಮುತ್ತಿಡಲು ಹೋದ ಯುವಕ, ಮುಂದೆ ಆಗಿದ್ದೇನು? ಈ ವಿಡಿಯೋ ನೋಡಿ!

ವ್ಯಕ್ತಿಯೊಬ್ಬರು ನಾಗರಹಾವಿನೊಂದಿಗೆ ಸರಸವಾಡಲು ಹೋಗಿ ವಿಷಮ ಪರಿಸ್ಥಿತಿಗೆ ಸಿಲುಕಿಕೊಂಡ ಘಟನೆ ನಡೆದಿದೆ.

ಶಿವಮೊಗ್ಗ: ವ್ಯಕ್ತಿಯೊಬ್ಬರು ನಾಗರಹಾವಿನೊಂದಿಗೆ ಸರಸವಾಡಲು ಹೋಗಿ ವಿಷಮ ಪರಿಸ್ಥಿತಿಗೆ ಸಿಲುಕಿಕೊಂಡ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಮೀಪದ ಬೊಮ್ಮನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ನಾಗರಹಾವು ಹಿಡಿಯಲು ಕರೆಬಂದ ನಂತರ ಸ್ಥಳಕ್ಕೆ ಹೋದ ವ್ಯಕ್ತಿ ಅದನ್ನು ಹಿಡಿದಿದ್ದಾರೆ. ಅದರೊಂದಿಗೆ ಆಟವಾಡುತ್ತಾ ಹೆಡೆಗೆ ಮುತ್ತಿಡಲು ಹೋಗಿದ್ದಾರೆ. ಆಗ ಹಾವು ಆತನ ತುಟಿಗೆ ಕಚ್ಚಿದೆ.

ಕೂಡಲೇ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರತ್ಯಕ್ಷದರ್ಶಿಗಳು ಘಟನೆ ಸಂದರ್ಭ ವಿಡಿಯೋ ಮಾಡಿದ್ದಾರೆ. ಅದನ್ನು ಮಾರ್ಕ್ಸ್ ತೇಜಸ್ವಿ ಎಂಬುವರು ಟ್ವೀಟ್ ಮಾಡಿದ್ದಾರೆ. ಕೆಳಗಿನ ಲಿಂಕ್ ಕ್ಲಿಕ್ ಮಾಡಿ ವಿಡಿಯೋ ವೀಕ್ಷಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT