ನ್ಯಾ. ಪಿ ಬಿ ವರಾಲೆ 
ರಾಜ್ಯ

ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವರಾಲೆ ನೇಮಕ

ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಲೆ ಅವರನ್ನು ನೇಮಕ ಮಾಡಲಾಗಿದೆ. 

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ ಬಿ ವರಾಲೆ ಅವರನ್ನು ನೇಮಕ ಮಾಡಲಾಗಿದೆ. 

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದ ಆಧಾರದಲ್ಲಿ ನ್ಯಾ. ಪಿಬಿ ವರಾಲೆ ಅವರನ್ನು ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಆದೇಶ ಹೊರಡಿಸಿದೆ.

ಪ್ರಸನ್ನ ಬಿ ವರಾಲೆ ಅವರು ಈ ಹಿಂದೆ ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು.

ವೃತ್ತಿಯ ಆರಂಭದಲ್ಲಿ ವಕೀಲರಾದ ಎಸ್‌ ಎನ್‌ ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ವರಾಲೆ ಪ್ರಾಕ್ಟೀಸ್‌ ಆರಂಭಿಸಿದರು.1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್‌ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಲ್ಲಿ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT