ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.! 
ರಾಜ್ಯ

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲು!

ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದ 18 ವರ್ಷದ ಸಂತೋಷ ಬಾಬು ಇಟಗಿ ಮತ್ತು ಅಜಯ್ ಬಾಬು ಜೋರೆ, 22 ವರ್ಷದ ಕೃಷ್ಣಾ ಬಾಬು ಜೋರೆ ಹಾಗೂ 19 ವರ್ಷದ ಆನಂದ ಕೋಕರೆ ಎಂದು ಗುರುತಿಸಲಾಗಿದೆ.

ಇಂದು ಬಾರ್ ಗೆ ರಜೆ ಇದ್ದ ಕಾರಣ ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. 

ಮೃತರು ಘಟಪ್ರಭಾದ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!