ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು.! 
ರಾಜ್ಯ

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲು!

ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 

ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದ 18 ವರ್ಷದ ಸಂತೋಷ ಬಾಬು ಇಟಗಿ ಮತ್ತು ಅಜಯ್ ಬಾಬು ಜೋರೆ, 22 ವರ್ಷದ ಕೃಷ್ಣಾ ಬಾಬು ಜೋರೆ ಹಾಗೂ 19 ವರ್ಷದ ಆನಂದ ಕೋಕರೆ ಎಂದು ಗುರುತಿಸಲಾಗಿದೆ.

ಇಂದು ಬಾರ್ ಗೆ ರಜೆ ಇದ್ದ ಕಾರಣ ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. 

ಮೃತರು ಘಟಪ್ರಭಾದ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!