ಚುನಾವಣೆ (ಸಾಂಕೇತಿಕ ಚಿತ್ರ) 
ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಅಕ್ರಮ: ಒಟ್ಟು 150 ಕೋಟಿ ರೂಪಾಯಿ ಜಪ್ತಿ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ರಾಜ್ಯದಲ್ಲಿ ಮಾ.29 ರಿಂದ ಈ ವರೆಗೂ ಒಟ್ಟು 150 ಕೋಟಿ ರೂಪಾಯಿ ಮೌಲ್ಯದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ರಾಜ್ಯದಲ್ಲಿ ಮಾ.29 ರಿಂದ ಈ ವರೆಗೂ ಒಟ್ಟು 150 ಕೋಟಿ ರೂಪಾಯಿ ಮೌಲ್ಯದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 

ಮಾ.29 ರಿಂದ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 150 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆಯಲಾಗಿದೆ.
 
ಒಟ್ಟು 149.58 ಕೋಟಿ ರೂಪಾಯಿ ಮೌಲ್ಯದ ಪೈಕಿ 61 ಕೋಟಿ ರೂಪಾಯಿಗಳಷ್ಟು ನಗದು, 33 ಕೋಟಿ ರೂಪಾಯಿ ಮೌಲ್ಯದ ಮದ್ಯ, 24 ಕೋಟಿ ರೂಪಾಯಿ ಮೌಲ್ಯದ ಅಮೂಲ್ಯ ಲೋಹಗಳು, 18 ಕೋಟಿ ರೂಪಾಯಿ ಮೌಲ್ಯದ ಉಚಿತ ಕೊಡುಗೆಗಳು, 13 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್, ನಾರ್ಕೊಟಿಕ್ಸ್ ಸೇರಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ವಶಕ್ಕೆ ಪಡೆಯಲಾಗಿರುವ ಪ್ರಕರಣಗಳಲ್ಲಿ 1,262 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ.  ಮೇ.10 ಕ್ಕೆ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನ ಅಂದರೆ ಮಾ.09 ರಿಂದ ಮಾ.27 ವರೆಗೆ 58 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT