ಜಗದೀಶ್ ಶೆಟ್ಟರ್ 
ರಾಜ್ಯ

'ಶೆಟ್ಟರ್‌ ಸಿದ್ಧಾಂತದಿಂದ ಹಿಂದುತ್ವವಾದಿಯಾಗಿರಲಿಲ್ಲ: ಅಧಿಕಾರ ಬಯಸುತ್ತಿರುವ ಮತ್ತೊಬ್ಬ ಅವಕಾಶವಾದಿ ರಾಜಕಾರಣಿ'

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಬಗ್ಗೆ ನಟ ಚೇತನ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಥಕವಾಗಿದೆ ಎಂದಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಬಗ್ಗೆ ನಟ ಚೇತನ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಥಕವಾಗಿದೆ ಎಂದಿದ್ದಾರೆ.

ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಪಕ್ಷ ಸೇರಿರುವುದರಿಂದ ಎರಡು ವಿಷಯಗಳು ಬಹಿರಂಗಗೊಂಡಿವೆ. ಒಂದು, ಶೆಟ್ಟರ್‌ ಅವರು ಎಂದಿಗೂ ಸಿದ್ಧಾಂತದಿಂದ ಹಿಂದುತ್ವವಾದಿಯಾಗಿರಲಿಲ್ಲ. ಇದು ಒಳ್ಳೆಯದು ಎಂದು ಚೇತನ್‌ ಹೇಳಿದ್ದಾರೆ.

ಎರಡನೇಯದು, ಅವರು ಅಧಿಕಾರ ಬಯಸುತ್ತಿರುವ ಮತ್ತೊಬ್ಬ ಅವಕಾಶವಾದಿ ರಾಜಕಾರಣಿ. ಇದು ಕೆಟ್ಟದ್ದು ಎಂದು ಹೇಳಿದ್ದಾರೆ. ಅಜೀವವಾಗಿ ಬಿಜೆಪಿಯಲ್ಲೇ ಇರುವುದು ಯೋಗ್ಯ ಪ್ರಶ್ನಾರ್ಹವಾಗಿದೆ  ಹಾಗೂ ಪಕ್ಷಾಂತರ ಮಾಡುವ ಪರಂಪರೆ ಖಂಡಿತವಾಗಿಯೂ ಪ್ರಶ್ನಾರ್ಹವಾಗಿದೆ ಎಂದು ಜಗದೀಶ ಶೆಟ್ಟರ್‌ ವಿಚಾರದಲ್ಲಿ ಚೇತನ್‌ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT