ಬಿಎಲ್.ಸಂತೋಷ್ 
ರಾಜ್ಯ

ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ: ಶೆಟ್ಟರ್ ಆರೋಪಕ್ಕೆ ಬಿ.ಎಲ್.ಸಂತೋಷ್

ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು: ಬಿಜೆಪಿಯಲ್ಲಿ ಅನೇಕರು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ ಜಗದೀಶ್ ಶೆಟ್ಟರ್ ಆರೋಪ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯಲ್ಲಿ ಹಲವು ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ. ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ. ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ. ಅವರೆ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿಸ್ಪರ್ಧಿಯಾಗಲಿ ಎಂದು ವ್ಯಂಗ್ಯವಾಡಿದರು.

ಈ ಹಿಂದೆ ಹೇಳಿಕೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು, ತಮಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ ಎಂದು ನೇರ ಆರೋಪ ಮಾಡಿದ್ದರು. ಅಲ್ಲದೇ, ಈವರೆಗೂ ಅನೇಕ ನಾಯಕರಿಗೆ ಬಿ.ಎಲ್ ಸಂತೋಷ್ ಬಿಜೆಪಿಯಲ್ಲಿ ಟಿಕೆಟ್ ತಪ್ಪಿಸಿ, ತಮಗೆ ಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ