ಆಪರೇಷನ್ ಕಾವೇರಿ 
ರಾಜ್ಯ

ಆಪರೇಷನ್ ಕಾವೇರಿ: ಯುದ್ಧ ಪೀಡಿತ ಸುಡಾನ್​ನಿಂದ 362 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಆಗಮನ

ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. 

ಬೆಂಗಳೂರು: ಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. 

362 ಕನ್ನಡಿಗರನ್ನು ಭಾರತೀಯ ಸೇನಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಈ ಪೈಕಿ 56 ಜನ ತಮಿಳಿಗರಿದ್ದಾರೆ. ಸದ್ಯ ಸ್ಕ್ರೀನಿಂಗ್​, ಕೊವಿಡ್ ಟೆಸ್ಟ್​ ಮಾಡಿ ವಿಳಾಸ ಪಡೆಯಲಾಗಿದೆ.

ಸುರಕ್ಷಿತವಾಗಿ ಸುಡಾನ್​ನಿಂದ ಕರೆತಂದಿರುವ ಕನ್ನಡಿಗರನ್ನು ಸ್ವಾಗತಿಸಲು ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಣದೀಪ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. 

ಸ್ವಗ್ರಾಮಗಳಿಗೆ ತೆರಳಲು ಕನ್ನಡಿಗರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಏರ್ಪೋಟ್​ನಿಂದ ಅವರು ತಮ್ಮ ಊರುಗಳಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮೈಸೂರು ಸೇರಿದಂತೆ ಹಲವಡೆಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT