ಸಾಲು ಮರದ ತಿಮ್ಮಕ್ಕ 
ರಾಜ್ಯ

ಬೆಂಗಳೂರು: ಕಾಲು ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ, ಆಸ್ಪತ್ರೆಗೆ ದಾಖಲು

ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಇಂದು ಸಂಜೆ 4.30ರ ಸುಮಾರಿಗೆ ಬೆಂಗಳೂರಿನ ಮಂಜುನಾಥನಗರದಲ್ಲಿರುವ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ.

112 ವರ್ಷದ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೌಟುಂಬಿಕ ಮೂಲಗಳಿಂದ ತಿಳಿದು ಬಂದಿದೆ.

ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT