ಸ್ಪಂದನಾ ಪಂಚಭೂತಗಳಲ್ಲಿ ಲೀನ 
ರಾಜ್ಯ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಂಚಭೂತಗಳಲ್ಲಿ ಲೀನ

ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್​ನಲ್ಲಿ...

ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್​ನಲ್ಲಿ ನೆರವೇರಿಸಲಾಗಿದ್ದು, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಇಂದು ಸಂಜೆ ಹರಿಶ್ಚಂದ್ರಘಾಟ್​ನಲ್ಲಿ ಈಡಿಗ ಬಿಲ್ಲವ ಸಮುದಾಯದ ಸಂಪ್ರದಾಯದಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆದಿದ್ದು, ಪತಿ ವಿಜಯ್ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಕುಟುಂಬಸ್ಥರು, ಹಲವು ಗಣ್ಯರು ಸ್ಪಂದನಾಗೆ ಕಣ್ಣೀರಿನ ವಿದಾಯ ಹೇಳಿದರು. 

ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್​ವರೆಗೆ ಸ್ಪಂದನಾ ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಅಂತಿಮಯಾತ್ರೆಯ ವೇಳೆ ರಸ್ತೆಯುದ್ದಕ್ಕೂ ನೂರಾರು ಜನ ಸ್ಪಂದನಾ ಅವರ ಅಂತಿಮದರ್ಶನ ಪಡೆದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT