ಶಾಸಕ ಕೃಷ್ಣ ಬೈರೇಗೌಡ 
ರಾಜ್ಯ

ಸಕಾಲ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಸಕಾಲ ಕಾರ್ಯಕ್ರಮದಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸಕಾಲ ಮಿಷನ್ ಉಸ್ತುವಾರಿ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ಬೆಂಗಳೂರು: ಸಕಾಲ ಕಾರ್ಯಕ್ರಮದಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸಕಾಲ ಮಿಷನ್ ಉಸ್ತುವಾರಿ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಮಿಷನ್ ಆರಂಭಿಸಲಾಗಿದ್ದು, ಅದರ ಅಡಿಯಲ್ಲಿ ಅರ್ಜಿಗಳನ್ನು ಬಾಕಿ ಇಡುವುದು ಸರಿಯಲ್ಲ ಎಂದು ಸಚಿವರು ಹೇಳಿದರು.

ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಕಾಲ ಮಿಷನ್ ಅಡಿಯಲ್ಲಿ 99 ಇಲಾಖೆಗಳ 1,115 ಸೇವೆಗಳು ಲಭ್ಯವಿವೆ. ಇನ್ನೂ ಹಲವಾರು ಜನರಿಗೆ ಸಕಾಲ ಯೋಜನೆ ಬಗ್ಗೆ ತಿಳಿದಿಲ್ಲ. ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಕರ್ಮಕಾಂಡ: ನಾಪತ್ತೆಯಾಗಿರುವ IAS ಅಧಿಕಾರಿಗೆ ED ಬಿಗ್ ಶಾಕ್; ಜ್ಞಾನೇಂದ್ರ ಕುಮಾರ್ ಮನೆ ಮೇಲೆ ದಾಳಿ

Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ

ಟೆಸ್ಟ್ ಕ್ರಿಕೆಟ್​ನಲ್ಲಿ ಮಿಂಚಿದ ಕನ್ನಡಿಗ: ಶ್ರೀಲಂಕಾ ವಿರುದ್ಧ ಮತ್ತೆ ಅಬ್ಬರಿಸಿದ ದೇವದತ್ ಪಡಿಕ್ಕಲ್; ಮತ್ತೊಂದು ಶತಕ!

Video: ಯಶ್​ಗೆ ಬಿಗ್ ಶಾಕ್! ‘ಟಾಕ್ಸಿಕ್’ ಇವೆಂಟ್​ನಲ್ಲಿ ಅವಘಡ; FIR ದಾಖಲು

ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ: ರಾಜಸ್ಥಾನ ಸರ್ಕಾರಿ ಶಾಲೆ ಪ್ರಾಂಶುಪಾಲ ಅಮಾನತು, Video