ಡಾ ಚಂದ್ರಪ್ಪ ರೇಷ್ಮಿ(ಸಂಗ್ರಹ ಚಿತ್ರ) 
ರಾಜ್ಯ

ವಿಶ್ವವಿಖ್ಯಾತ ನೇತ್ರ ತಜ್ಞ ಡಾ.ಚಂದ್ರಪ್ಪ ರೇಷ್ಮಿ ನಿಧನ: ಕಲಬುರಗಿಯ ಚಿತ್ತಾಪುರದಲ್ಲಿ ಅಂತ್ಯಸಂಸ್ಕಾರ

ವಿಶ್ವವಿಖ್ಯಾತ ನೇತ್ರ ತಜ್ಞ ಡಾ.ಚಂದ್ರಪ್ಪ ರೇಷ್ಮಿ (90ವ) ನಿಧನರಾಗಿದ್ದಾರೆ. ಡಾ.ಚಂದ್ರಪ್ಪ ರೇಷ್ಮಿ ಅವರು ವಿಶ್ವಪ್ರಸಿದ್ಧ ನೇತ್ರತಜ್ಞರು. 

ಕಲಬುರಗಿ: ವಿಶ್ವವಿಖ್ಯಾತ ನೇತ್ರ ತಜ್ಞ ಡಾ.ಚಂದ್ರಪ್ಪ ರೇಷ್ಮಿ (90ವ) ನಿಧನರಾಗಿದ್ದಾರೆ. ಡಾ.ಚಂದ್ರಪ್ಪ ರೇಷ್ಮಿ ಅವರು ವಿಶ್ವಪ್ರಸಿದ್ಧ ನೇತ್ರತಜ್ಞರು. 

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಅವರ ಸ್ವಗೃಹದಲ್ಲಿ ಇಂದು ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು ನಂತರ ಮಧ್ಯಾಹ್ನ 3 ಗಂಟೆಗೆ ಚಿತ್ತಾಪುರ ಪಟ್ಟಣದಲ್ಲಿ ಡಾ.ಚಂದ್ರಪ್ಪ ರೇಷ್ಮಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ. 

ಚಿತ್ತಾಪುರದಲ್ಲಿ ಹುಟ್ಟಿ ಬೆಳೆದ ಚಂದ್ರಪ್ಪ ರೇಷ್ಮಿಯವರಿಗೆ ತಮ್ಮ ಊರು ಎಂದರೆ ಅಭಿಮಾನ, ಪ್ರೀತಿ, ಹೀಗಾಗಿ ತಮ್ಮ ಕೊನೆಕಾಲವನ್ನು ಚಿತ್ತಾಪುರ ಪಟ್ಟಣದಲ್ಲಿಯೇ ಕಳೆದಿದ್ದರು. ಅಮೆರಿಕದಲ್ಲಿ ಹಲವು ವರ್ಷಗಳ ಕಾಲ ನೆಲೆಸಿದ್ದ ಇವರು ಟಾಟಾ ಸಮೂಹ ಸಂಸ್ಥೆಯ ಸಂಸ್ಥಾಪಕ ಜೆ ಆರ್ ಡಿ ಟಾಟಾ ಸೇರಿದಂತೆ ಹಲವು ಗಣ್ಯರಿಗೆ ನೇತ್ರ ಚಿಕಿತ್ಸೆ ಮಾಡಿದ ಕೀರ್ತಿ ಹೊಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT