ಸಿಎಂ ಸಿದ್ದರಾಮಯ್ಯ 
ರಾಜ್ಯ

ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ; ರಾಜ್ಯದ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆ: ಸಿಎಂ ಸಿದ್ದರಾಮಯ್ಯ

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ.

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.  

ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT