ಪ್ರಾತಿನಿಧಿಕ ಚಿತ್ರ 
ರಾಜ್ಯ

ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಹತ್ತು ದಿನ ಅವಕಾಶ

ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.

ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.

ಈ ಮೊದಲು ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಆಗಸ್ಟ್ 21 ಕೊನೆಯ ದಿನವಾಗಿತ್ತು. ಆದರೆ, ಸೋಮವಾರ ಸರ್ವರ್ ದೋಷದಿಂದಾಗಿ ಹಲವರು ತೊಂದರೆ ಅನುಭವಿಸಿದ ಕಾರಣ, ಸಾರ್ವಜನಿಕರು ಇನ್ನಷ್ಟು ಕಾಲಾವಕಾಶ ನೀಡುವಂತೆ

ಬೇಡಿಕೆಯಿಟ್ಟಿದ್ದರು. ಇದನ್ನು ಪರಿಗಣಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23ರವರೆಗೂ ಕಾಲಾವಕಾಶ ನೀಡಲಾಗಿತ್ತು. 
ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮೂಲ ಧ್ಯೇಯದಿಂದ' ದೂರ ಸರಿದಿದೆ: ವಿಶ್ವ ಆರೋಗ್ಯ ಸಂಸ್ಥೆ ಸದಸ್ಯತ್ವದಿಂದ ಹೊರಬಂದ ಅಮೆರಿಕ!

ಭುಗಿಲೆದ್ದ ಬಂಡಾಯ, ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಶಶಿತರೂರ್: ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ, ಪಕ್ಷದ ಚುನಾವಣಾ ಸಭೆಗೆ ಗೈರು!

ಕರ್ನಾಟಕದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ ಸ್ಥಾಪಿಸಲು ನೋಕಿಯಾ ಒಲವು!

ಕೇರಳದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, ತಿರುವನಂತಪುರವನ್ನು ಭಾರತದ ಉತ್ತಮ ನಗರವನ್ನಾಗಿ ಮಾಡುತ್ತೇವೆ: ಪ್ರಧಾನಿ ಮೋದಿ

ಆಕಸ್ಮಿಕ ಗುಂಡು ಹಾರಿ ಪತ್ನಿ ಸಾವು, ನೊಂದು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಸಂಸದನ ಅಳಿಯ!

SCROLL FOR NEXT