ಅಪಘಾತದ ದೃಶ್ಯ 
ರಾಜ್ಯ

ರಾಮನಗರ: KSRTC ಬಸ್ ಕಾರಿನ ನಡುವೆ ಡಿಕ್ಕಿ: ಕಾರಿನಲ್ಲಿದ್ದ ಆರು ಮಂದಿ ದುರ್ಮರಣ

ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. 

ಕನಕಪುರ: ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. 

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕೆಎ01ಎಂಎಫ್ 8055 ಸಂಖ್ಯೆಯ ಟೊಯೊಟೊ ಕ್ವಾಲಿಸ್ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇನ್ನು ಅಪಘಾತದ ವೇಳೆ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಕ್ರೇನ್ ಮೂಲಕ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ.

ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್