ಸಂಗ್ರಹ ಚಿತ್ರ 
ರಾಜ್ಯ

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿನಿಯರು ನೀರುಪಾಲು!

ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. 

ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಮುಳುಗಿ ನೀರುಪಾಲಾಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. 

ಮೃತ ವಿದ್ಯಾರ್ಥಿನಿಯರನ್ನು 15 ವರ್ಷದ ಸಕ್ಕುಬಾಯಿ ಸುರೇಶ ಮತ್ತು 15 ವರ್ಷದ ಚಾಂದನಿ ಬಾಬುರಾವ ಮೃತ ದುರ್ದೈವಿಗಳು. ಗ್ರಾಮದ ಬಳಿ ಇರುವ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.

ಬಾಲಕಿಯರು ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಅವರ ರಕ್ಷಣೆಗೆ ಮುಂದಾದರೂ ಅಷ್ಟರಲ್ಲಾಗಲೇ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಮೃತದೇಹಗಳನ್ನು ಹೊರತೆಗೆದಿದ್ದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT