ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಚಂದಾಪುರ ಪುರಸಭೆಯಿಂದ ಕಡತ ಕದ್ದೊಯ್ದ ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಕಡತಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಕಡತಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಆರೋಗ್ಯಧಿಕಾರಿ ರಮೇಶ್ ರಾಜ್ ಮತ್ತು ಕಿರಿಯ ಅಧಿಕಾರಿ ಅಮೃತಳನ್ನು ಅಮಾನತು ಮಾಡಲಾಗಿದೆ. ಚಂದಾಪುರ ಪುರಸಭೆಯಲ್ಲಿ ಕಡತದ ಪುಸ್ತಕಗಳನ್ನು ಕದ್ದು ತೆಗೆದುಕೊಂಡು ಹೋಗುವಾಗ ಸಿಕ್ಕಿಬಿದ್ದಿದ್ದರು. 

ಚಂದಾಪುರ ಪುರಸಭೆಯಲ್ಲಿ ನಡೆದಿದ್ದ ಅಕ್ರಮವನ್ನು ಪುರಸಭೆ ಸದಸ್ಯರು ಬಯಲು ಮಾಡಿದ್ದರು. ಪುರಸಭೆಯ ಮುಂಭಾಗದಲ್ಲಿಯೇ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಡ್ಡಗಟ್ಟಿ ಹಿಡಿದು ಕಡತಗಳನ್ನು ಸೂರ್ಯನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್‌ಶೀಟ್‌ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ..!

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video

ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ: ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆ, ಹಾಡುವಾಗ ಎದ್ದು ನಿಲ್ಲದಿದ್ದರೆ ಶಿಕ್ಷೆ-ದಂಡಕ್ಕೆ ಅರ್ಹ..!

ಕೆನಡಾ: ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿ ಗಾಯ

ದೆಹಲಿಯಲ್ಲಿ ಡಿಕೆಶಿ ನಂಬರ್ ಗೇಮ್: ಹೈಕಮಾಂಡ್ ತೀರ್ಮಾನವೇ ಫೈನಲ್ ಎಂದ ಸಿಎಂ!

SCROLL FOR NEXT