ಸಂಗ್ರಹ ಚಿತ್ರ 
ರಾಜ್ಯ

ದುಬೈಗೆ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ಕೊನೆಗೂ ಬಂಧನ

ಮೂರು ವರ್ಷಗಳಿಂದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಇಂಟರ್‌ಪೋಲ್ ನೆರವು ಪಡೆದು ಮಹದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಮೂರು ವರ್ಷಗಳಿಂದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಇಂಟರ್‌ಪೋಲ್ ನೆರವು ಪಡೆದು ಮಹದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕೇರಳ ಮೂಲದ ಮಿಧುನ್ ಚಂದ್ರ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಲು ಇಂಟರ್‌ಪೋಲ್ ನೆರವು ಕೋರಿ ಕರ್ನಾಟಕ ಪೊಲೀಸರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಪತ್ರ ಬರೆದಿದ್ದರು. ಇದರಂತೆ ಮಿಧುನ್ ವಿರುದ್ಧ ಜನವರಿಯಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.

ಆರೋಪಿ ತನ್ನ ಗೆಳತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಆಕೆಗೆ ವಂಚಿಸಿದ್ದ. ಈ ಸಂಬಂಧ 2020ರಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣದಡಿ ಆತನನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದರು. ಆದರೆ, ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿ, ನಂತರ ನಗರ ತೊರೆದು ದುಬೈಗೆ ಪರಾರಿಯಾಗಿದ್ದ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT