ಪ್ರಾತಿನಿಧಿಕ ಚಿತ್ರ 
ರಾಜ್ಯ

ಮಂಗಳೂರು: ಸೋಮೇಶ್ವರ ಕಡಲತೀರದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಮೃತದೇಹ ಪತ್ತೆ

ಡಿಸೆಂಬರ್ 9ರಂದು ಇಲ್ಲಿನ ಸೋಮೇಶ್ವರ ಕಡಲತೀರದಲ್ಲಿ ಮುಳುಗಿ ಸಾವಿಗೀಡಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ಭಾನುವಾರ ಅದೇ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ಡಿಸೆಂಬರ್ 9ರಂದು ಇಲ್ಲಿನ ಸೋಮೇಶ್ವರ ಕಡಲತೀರದಲ್ಲಿ ಮುಳುಗಿ ಸಾವಿಗೀಡಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ಭಾನುವಾರ ಅದೇ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಂಜತ್ತೂರು ಅಡ್ಕದ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲು ನಿವಾಸಿ ಯುವರಾಜ್ (17) ಶನಿವಾರ ಸಂಜೆ ಕಡಲ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿದ್ದರು.

ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯರ ನೆರವಿನೊಂದಿಗೆ ಕರಾವಳಿ ಪೊಲೀಸರು ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ಪತ್ತೆ ಮಾಡಿ, ಹೊರಗೆ ತಂದಿದ್ದಾರೆ.

ಶನಿವಾರ ರಾತ್ರಿ ಉಚ್ಚಿಲ ಸಮೀಪದ ಬೆಟ್ಟಪಾಡಿ ಪ್ರದೇಶದಲ್ಲಿ ಸ್ಥಳೀಯ ಈಜುಗಾರರ ಸಹಾಯದಿಂದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

ಸಾಲಬಾಧೆಯಿಂದ ನೊಂದ ಕುಟುಂಬ ಆತ್ಮಹತ್ಯೆ ಯತ್ನ: ಗಂಡ- ಮಕ್ಕಳ ಕತ್ತು ಹಿಸುಕಿ ಕೊಂದ ತಾಯಿ; ಮೂವರ ಸಾವು

Thailand safari park: ಜೀಪ್ ನಿಂದ ಇಳಿದ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳು! Video

ಕ್ಷಮಿಸಿ, ಇನ್ಮುಂದೆ ನಿಮಗೆ ತೊಂದರೆ ಕೊಡಲ್ಲ: ಮಗನ ಮಾನಸಿಕ ಅಸ್ವಸ್ಥತೆ; 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!

'ಆಪರೇಷನ್ ಸಿಂದೂರ್ ಸಮಯದಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಬಂಕರ್ ನಲ್ಲಿ ಅಡಗಿ ಕುಳಿತಿದ್ದರು': ನಿವೃತ್ತ ಲೆ.ಜ. ಕೆಜೆಎಸ್ ಧಿಲ್ಲೋನ್

SCROLL FOR NEXT