222 ನಕಲಿ ಲಿಕ್ಕರ್ ಜಪ್ತಿ 
ರಾಜ್ಯ

ಮಂಗಳೂರು: ಅಕ್ರಮ ಮದ್ಯದ ಅಡ್ಡೆ ಮೇಲೆ ದಾಳಿ, 222 ನಕಲಿ ಲಿಕ್ಕರ್ ಜಪ್ತಿ

ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯ ಕಿನ್ಯಾ ಗ್ರಾಮದ ಸಂತ್ಯಾಗುತ್ತು ಬಳಿ ಅಕ್ರಮ ಮದ್ಯದ ಅಡ್ಡೆಯ ಮೇಲೆ 25ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. 

ಮಂಗಳೂರು: ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯ ಕಿನ್ಯಾ ಗ್ರಾಮದ ಸಂತ್ಯಾಗುತ್ತು ಬಳಿ ಅಕ್ರಮ ಮದ್ಯದ ಅಡ್ಡೆಯ ಮೇಲೆ 25ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. 

ಖಚಿತ ಮಾಹಿತಿ ಮೇರೆಗೆ, ಅಕ್ರಮವಾಗಿ ಸಾರಾಯಿ ತಯಾರಿಸುತ್ತಿದ್ದ ನಿತ್ಯಾನಂದ ಭಂಡಾರಿ ಎಂಬಾತನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಅಬಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ದಾಳಿ ವೇಳೆ 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಹಾಗೂ ಅದಕ್ಕೆ ಬಳಸಿದ್ದ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ತಯಾರಿಸಿದ ದೇಶಿ ನಿರ್ಮಿತ ಮದ್ಯವನ್ನು ನೆರೆಯ ಕೇರಳಕ್ಕೆ ಸರಬರಾಜು ಮಾಡಲಾಗುತ್ತಿತ್ತು. ದಾಳಿ ವೇಳೆ ಆರೋಪಿ ಭಂಡಾರಿ ಪರಾರಿಯಾಗಿದ್ದಾನೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. 

ಅಬಕಾರಿ ಇಲಾಖೆ ಮಂಗಳೂರು ವಿಭಾಗದ ಜಂಟಿ ನಿರ್ದೇಶಕ ನಾಗರಾಜಪ್ಪ ಟಿ ಮತ್ತು ಅಬಕಾರಿ ಉಪ ಆಯುಕ್ತ ಟಿ ಎಂ ಶ್ರೀನಿವಾಸ್ ಅವರ ನಿರ್ದೇಶನದಂತೆ ದಾಳಿ ನಡೆಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel