ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ 'ಎಕ್ಸ್‌ಕಾನ್ 2023' ಕಾರ್ಯಕ್ರಮದ ಮುಕ್ತಾಯ ಸಮಾರಂಭದಲ್ಲಿ ಎಕ್ಸ್‌ಕಾನ್ ವಸ್ತು ಪ್ರದರ್ಶನದಲ್ಲಿದ್ದ ಉಪಕರಣ ವೀಕ್ಷಿಸಿದ ಡಿ ಕೆ ಶಿವಕುಮಾರ್(ಡಿ ಕೆ ಶಿವಕುಮಾರ್ ಟ್ವಿಟ್ಟರ್ ಪೇಜ್-ಫೋಟೋ ಕೃಪೆ) 
ರಾಜ್ಯ

ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಿ: ಸಿಐಐಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಐಟಿ ರಾಜಧಾನಿಯಾದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸಲು ಭಾರತೀಯ ಕೈಗಾರಿಕೆಗಳ ಒಕ್ಕೂಟಕ್ಕೆ (ಸಿಐಐ) ಸರ್ಕಾರ ಬೆಂಬಲ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಬೆಂಗಳೂರು: ಐಟಿ ರಾಜಧಾನಿಯಾದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸಲು ಭಾರತೀಯ ಕೈಗಾರಿಕೆಗಳ ಒಕ್ಕೂಟಕ್ಕೆ (ಸಿಐಐ) ಸರ್ಕಾರ ಬೆಂಬಲ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ(BIEC)ದಲ್ಲಿ ನಡೆದ 12 ನೇ ಅಂತಾರಾಷ್ಟ್ರೀಯ ನಿರ್ಮಾಣ ಸಲಕರಣೆ ಮತ್ತು ನಿರ್ಮಾಣ ತಂತ್ರಜ್ಞಾನ ವ್ಯಾಪಾರ ಮೇಳ-'ಎಕ್ಸ್‌ಕಾನ್ 2023'ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಒಡ್ಡಿಕೊಳ್ಳುವುದನ್ನು ಪ್ರಧಾನ ಕೈಗಾರಿಕಾ ಸಂಸ್ಥೆಗಳು ಬಳಸಿಕೊಳ್ಳಬೇಕು. ಯುವಜನತೆಯನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಿಐಐಗೆ ಸಲಹೆ ನೀಡಿದರು. 

ಸಿಐಐ ದಕ್ಷಿಣ ವಲಯದ ಅಧ್ಯಕ್ಷ ಕಮಲ್ ಬಾಲಿ, ದೇಶದ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಯ ಹಿತಾಸಕ್ತಿಯಲ್ಲಿ ಒಟ್ಟಾಗಿ ಕೆಲಸ ಮಾಡಲು ಸಿಐಐ ಸರ್ಕಾರ, ಉದ್ಯಮ ಮತ್ತು ಶೈಕ್ಷಣಿಕ ಬೆಂಬಲವನ್ನು ಎದುರು ನೋಡುತ್ತಿದೆ. "ಎಕ್ಸ್‌ಕಾನ್-2023 ರ ಪ್ರಮುಖ ಬದಲಾವಣೆಯ ವೇಗ ಮತ್ತು ಡಿಕಾರ್ಬೊನೈಸೇಶನ್, ಭಾರತೀಯ ಉದ್ಯಮದ ಪರಿಪಕ್ವತೆ ಮತ್ತು ತಂತ್ರಜ್ಞಾನದಲ್ಲಿನ ರೂಪಾಂತರದ ಕಡೆಗಿನ ಪ್ರಯತ್ನಗಳಾಗಿವೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT