ಮುಳುಗುತ್ತಿರುವ ಬೋಟ್ 
ರಾಜ್ಯ

ಉಡುಪಿ: ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 8 ಮೀನುಗಾರರ ರಕ್ಷಣೆ

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಡಿಸೆಂಬರ್ 12 ರಂದು ರಾತ್ರಿ ಮಲ್ಪೆ ಬಂದರಿನಿಂದ ಸಮುದ್ರಕ್ಕೆ ಇಳಿದಿದ್ದ ಬೋಟ್, ಡಿಸೆಂಬರ್ 19 ರ ನಸುಕಿನ ಜಾವ ದೋಣಿಯೊಳಗೆ ನೀರು ನುಗ್ಗಲು ಪ್ರಾರಂಭಿಸಿದ್ದು, ಹಂತಹಂತವಾಗಿ ಮುಳುಗಡೆಯಾಗಲು ಆರಂಭಿಸಿದೆ. ಇದನ್ನು ಗಮನಿಸಿದ ಹತ್ತಿರದಲ್ಲೇ ಇದ್ದ ಮೂಕಾಂಬಿಕಾ ಅನುಗ್ರಹ ಹೆಸರಿನ ಮೀನುಗಾರಿಕಾ ಬೋಟ್ ನಲ್ಲಿದ್ದವರು, ಮುಳುಗುತ್ತಿದ್ದ ಬೋಟ್ ನಲ್ಲಿದ್ದವರ ರಕ್ಷಣೆ ಧಾವಿಸಿ ಕಾಪಾಡಿದ್ದಾರೆ. 

ನಂತರ ರಕ್ಷಿಸಲಾದ ಮೀನುಗಾರರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT