ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು 
ರಾಜ್ಯ

ಹಿಜಾಬ್ ವಿವಾದ: ಸಿದ್ದರಾಮಯ್ಯ ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ- ಪೇಜಾವರ ಶ್ರೀ

ಸಿದ್ದರಾಮಯ್ಯ ಅವರು ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ. ಇಡೀ ರಾಜ್ಯದ ಸಿಎಂ ಆಗಿದ್ದಾರೆ. ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಬೆಳಗಾವಿ: ಸಿದ್ದರಾಮಯ್ಯ ಅವರು ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ. ಇಡೀ ರಾಜ್ಯದ ಸಿಎಂ ಆಗಿದ್ದಾರೆ. ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶ್ರೀಗಳು, ಅದು ಸಮಾಜದಲ್ಲಿ ಒಂದು ಪಂಗಡವನ್ನು ಗುರಿಯಾಗಿರಿಸಿಕೊಂಡು, ಒಬ್ಬರಿಗೆ ಒಂದು ನ್ಯಾಯ ಇನ್ನೊಬ್ಬರಿಗೆ ಒಂದು ನ್ಯಾಯ, ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವದು ಸರಿಯಲ್ಲ ಎಂದು ಹೇಳಿದರು.

“ಸಿದ್ದರಾಮಯ್ಯ ಅವರು ಕರ್ನಾಟಕದ ಎಲ್ಲರ ಮುಖ್ಯಮಂತ್ರಿ ಅವರು ಆಗಿದ್ದಾರೆಯೇ ಹೊರತು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಇಂತಹ ನಡವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಮೊನ್ನೆ ಪರೀಕ್ಷೆ ಬರೆಯುವಾಗ ಹಿಂದೂಗಳಾದವರು ಕಾಲುಂಗರ, ತಾಳಿ ತೆಗೆಯಬೇಕು ಎಂಬ ಆದೇಶ ಬಂದಿತ್ತು. ಒಂದು ಕಡೆ ಹೀಗಾದರೆ, ಮತ್ತೊಂದು ಪಂಗಡದವರಿಗೆ ಮುಸುಕುಧಾರಿಗಳು ಆಗಿ ಹೋಗಬಹುದು ಎನ್ನುತ್ತಾರೆ. ಇದನ್ನು ಯಾರೂ ಮಾಡಬಾರದು.  ಸಿಎಂ ಈ ರೀತಿ ಆಡಳಿತ ನಡೆಸಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT