ಸಂಚಾರಿ ಪೊಲೀಸರು 
ರಾಜ್ಯ

ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇ. 50ರಷ್ಟು ರಿಯಾಯಿತಿ; ಕಟ್ಟಲು ಅಂತಿಮ ಗಡವು ಫೆಬ್ರವರಿ 11!

ತಿಳಿದೋ ತಿಳಿಯದೆಯೋ ಸಂಚಾರಿ ನಿಯಮ ಉಲ್ಲಂಘಿಸಿರುವವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯ್ತಿ ನೀಡಿದೆ. 

ಬೆಂಗಳೂರು: ತಿಳಿದೋ ತಿಳಿಯದೆಯೋ ಸಂಚಾರಿ ನಿಯಮ ಉಲ್ಲಂಘಿಸಿರುವವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯ್ತಿ ನೀಡಿದೆ. 

ದಂಡ ಕಟ್ಟದೆ ಬಾಕಿ ಇಳಿಸಿಕೊಂಡಿರುವವರು ಮತ್ತು ಪ್ರಕರಣ ಕೋರ್ಟ್ ನಲ್ಲಿ ಇದ್ದರೆ ಅಂತಹವರು ಇದೇ ಫೆಬ್ರವರಿ 11ರೊಳಗೆ ದಂಡ ಪಾವತಿಸಿದರೆ ಶೇಕಡಾ 50ರಷ್ಟು ರಿಯಾಯ್ತಿ ಸಿಗಲಿದೆ. 

ಫೆಬ್ರವರಿ 11ರಂದು ಲೋಕ ಅದಾಲತ್ ನಡೆಯಲಿರುವ ಹಿನ್ನಲೆ ದಂಡ ಪಾವತಿಯಲ್ಲಿ ರಿಯಾಯ್ತಿ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ವೀರಪ್ಪ ಮನವಿ ಮಾಡಿದ್ದರು. 

ಅದರಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಶೇಕಡ 50ರಷ್ಟು ರಿಯಾಯ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಇನ್ನು ಫೆಬ್ರವರಿ 11ರೊಳಗೆ ಕಟ್ಟಲು ಸಾಧ್ಯವಾಗದಿದ್ದರೆ ಫೆಬ್ರವರಿ 11ರ ನಂತರ ಸಂಪೂರ್ಣ ದಂಡದ ಮೊತ್ತ ಪಾವತಿಸಬೇಕಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT