ಲಕ್ಷ್ಮೀ ಹೆಬ್ಬಾಳ್ಕರ್ 
ರಾಜ್ಯ

ಬೆಳಗಾವಿ: ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ, ವಿಶೇಷ ಪೂಜೆ ಸಲ್ಲಿಕೆ

ಬೆಳಗಾವಿಯ ವಡಗಾಂವದಲ್ಲಿ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ‘ಗಣ ಹೋಮ’ ಮತ್ತು ‘ಚಂಡಿಕಾ ಹೋಮ’ದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಭಾಗವಹಿಸಿದ್ದರು.

ಬೆಳಗಾವಿ: ಬೆಳಗಾವಿಯ ವಡಗಾಂವದಲ್ಲಿ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ‘ಗಣ ಹೋಮ’ ಮತ್ತು ‘ಚಂಡಿಕಾ ಹೋಮ’ದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಧಾರ್ಮಿಕ ಕಾರ್ಯಗಳು ಮನುಷ್ಯನ ಆಗುಹೋಗುಗಳ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತವೆ. ತಾನು, ತನ್ನದು ಎಂಬ ಭಾವನೆ ಬಿಟ್ಟು ಸಕಲ ಜಗತ್ತಿನ ಒಳಿತು ಬಯಸುವವರಿಗೆ ದೈವೀ ಶಕ್ತಿಗಳು ಸದ್ಗತಿಯನ್ನೇ ನೀಡುತ್ತವೆ. ನಾಡಿನ ಸಮಸ್ತ ಜನತೆಗೆ ಒಳಿತು ಮಾಡುವಂತೆ ಈ ಸಂದರ್ಭದಲ್ಲಿ ದೇವಿ ಮುಂದೆ ಪ್ರಾರ್ಥನೆ ಸಲ್ಲಿಸಿದ್ದಾನೆಂದು ಹೇಳಿದರು.

ಈ ಸಂದರ್ಭದಲ್ಲಿ ವೆಂಕಟೇಶ ಹೊನ್ನಳ್ಳಿ, ಹನುಮಂತ ಗರಡಿಮನಿ, ಉಮೇಶ ಶಿರಹಟ್ಟಿ, ವಿನಯ ಮಾಳಗಿ, ರಮೇಶ ಸೊಂಟಕ್ಕಿ ಹಾಗೂ ಬನಶಂಕರಿ ಜಾತ್ರಾ ಮಹೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT