ಸಂಗ್ರಹ ಚಿತ್ರ 
ರಾಜ್ಯ

ದೇಗುಲಗಳ ತ್ಯಾಜ್ಯ ನಿರ್ವಹಣೆಗೆ ʻಸ್ವಚ್ಛ ಮಂದಿರ ಅಭಿಯಾನʼ ಆರಂಭಕ್ಕೆ ಮುಜರಾಯಿ ಇಲಾಖೆ ಮುಂದು!

ದೇವಾಲಯಗಳನ್ನು ಸ್ವಚ್ಛವಾಗಿಡುವ ಸಲುವಾಗಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು "ಸ್ವಚ್ಛ ಮಂದಿರ ಅಭಿಯಾನವನ್ನು ಪ್ರಾರಂಭಿಸಿದೆ.

ಬೆಂಗಳೂರು: ದೇವಾಲಯಗಳನ್ನು ಸ್ವಚ್ಛವಾಗಿಡುವ ಸಲುವಾಗಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು "ಸ್ವಚ್ಛ ಮಂದಿರ ಅಭಿಯಾನವನ್ನು ಪ್ರಾರಂಭಿಸಿದೆ.

ರಾಜ್ಯದ 12 ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಈ ಅಭಿಯಾನವು ಫೆಬ್ರವರಿ 10 ರಂದು ಪ್ರಾರಂಭಿಸಲಾಗುತ್ತಿದೆ.

ದೇವಸ್ಥಾನಗಳಲ್ಲಿ ಸ್ವಚ್ಛ ಪರಿಸರ ಒದಗಿಸುವುದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ ಅವರು ನೀಡಿದ ಸೂಚನೆ ಮೇರೆಗೆ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿದುಬಂದಿದೆ.

ಇದರಂತೆ, ಮೊದಲ ಹಂತದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಪ್ರಮುಖ 12 ದೇಗುಲಗಳಲ್ಲಿ ʻಸ್ವಚ್ಛ ಮಂದಿರ ಅಭಿಯಾನʼ ಯೋಜನೆ ಪ್ರಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದನ್ನು ಶಶಿಕಲಾ ಜೊಲ್ಲೆ ಅವರು ಫೆ.10ರಂದು ಲೋಕಾರ್ಪಣೆ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್- ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ!

'ನಾನು ನೆಹರು, ರಾಜೀವ್ ವಾದಿ' ಆದ್ರೆ ರಾಹುಲ್ ವಾದಿಯಲ್ಲ- ಮಣಿಶಂಕರ್ ಅಯ್ಯರ್

T20 World Cup 2026: ಸತತ 3ನೇ ಪಂದ್ಯದಲ್ಲೂ ಡಕೌಟ್, ಕೋಚ್ ಗಂಭೀರ್ ದಾಖಲೆ ಸೇರಿ ಹಲವು ಹೀನಾಯ ದಾಖಲೆ ಬರೆದ Abhishek Sharma!

T20 ವಿಶ್ವಕಪ್ 2026: 'ಮಾಡು ಇಲ್ಲವೇ ಮಡಿ', ನಮೀಬಿಯಾ ವಿರುದ್ಧ ಪಾಕಿಸ್ತಾನಕ್ಕೆ ದಾಖಲೆಯ ಜಯ, ಸೂಪರ್ 8ಗೆ ಲಗ್ಗೆ!

ಭಾರತದ ಜೊತೆಗೆ ಮಧ್ಯಂತರ ವ್ಯಾಪಾರ ಒಪ್ಪಂದ ಬೆನ್ನಲ್ಲೇ ಅಮೆರಿಕ, ಚೀನಾ ವಿರುದ್ಧ ಮೋಹನ್ ಭಾಗವತ್ ವಾಗ್ದಾಳಿ! ಯಾಕೆ ಗೊತ್ತಾ?

SCROLL FOR NEXT