ಕಲಾವಿದ ಬಾದಲ್ ನಂಜುಂಡಸ್ವಾಮಿ ಚಿತ್ರಿಸಿದ ವರ್ಣಮಾಲೆ 
ರಾಜ್ಯ

'ಕನ್ನಡ ಅತ್ಯಂತ ಸುಂದರ ಭಾಷೆ, ವಿನೋದವಾಗಿ ಭಾಷೆಯನ್ನು ಹೀಗೆ ಕಲಿಯಬಹುದು ನೋಡಿ': ಕಲಾವಿದನ ಕೈಚಳಕಕ್ಕೆ ಪ್ರಧಾನಿ ಮೋದಿ ಫಿದಾ

ಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ, ಕನ್ನಡ ವರ್ಣಮಾಲೆಯನ್ನು ಮಕ್ಕಳು ಸುಲಭವಾಗಿ, ವಿನೋದವಾಗಿ ಹೇಗೆ ಕಲಿಯಬಹುದು ಎಂದು ಕಲೆಗಾರ ಬಾದಲ್ ನಂಜುಂಡಸ್ವಾಮಿ (Baadal Nanjunadaswamy)  ಪ್ರತಿ ಅಕ್ಷರಕ್ಕೆ ಚಿತ್ರಗಳನ್ನು ಜೋಡಿಸಿ ತೋರಿಸಿಕೊಟ್ಟಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಬೆಂಗಳೂರು: ಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ, ಕನ್ನಡ ವರ್ಣಮಾಲೆಯನ್ನು ಮಕ್ಕಳು ಸುಲಭವಾಗಿ, ವಿನೋದವಾಗಿ ಹೇಗೆ ಕಲಿಯಬಹುದು ಎಂದು ಕಲೆಗಾರ ಬಾದಲ್ ನಂಜುಂಡಸ್ವಾಮಿ (Baadal Nanjunadaswamy) ಪ್ರತಿ ಅಕ್ಷರಕ್ಕೆ ಚಿತ್ರಗಳನ್ನು ಜೋಡಿಸಿ ತೋರಿಸಿಕೊಟ್ಟಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಅದಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯಿಸಿದ್ದಾರೆ. ಕಿರಣ್ ಕುಮಾರ್ ಎಸ್ ಎಂಬವರು ಹಂಚಿಕೊಂಡಿದ್ದ ಟ್ವೀಟ್​ಗೆ ರೀಟ್ವೀಟ್ ಮಾಡಿದ ಪ್ರಧಾನಿ ಮೋದಿ “ಭಾಷೆ ಕಲಿಯುವುದನ್ನು ಮೋಜಿನ ಚಟುವಟಿಕೆಯನ್ನಾಗಿ ಮಾಡಲು ಒಂದು ಸೃಜನಶೀಲ ಮಾರ್ಗ, ಸುಂದರವಾದ ಕನ್ನಡ ಭಾಷೆ” ಎಂದು ಬಣ್ಣಿಸಿದ್ದಾರೆ.

ತಮ್ಮ ಕಲೆಯನ್ನು ಭಾರತದ ಪ್ರಧಾನಿ ಗುರುತಿಸಿದ ಬಗ್ಗೆ ನಂಜುಂಡಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT