ಚೇತನ್ ಕುಮಾರ್ 
ರಾಜ್ಯ

ಬ್ರಾಹ್ಮಣ ಮತ್ತು ಗಂಡಸು ಆಗಿ ‘ಆಕಸ್ಮಿಕವಾಗಿ' ಜನಿಸಿದವರೆಲ್ಲರೂ ಒಂದೇ ಆಗಿರುವುದಿಲ್ಲ: ಹಿಂದುತ್ವ ಬ್ರಾಹ್ಮಣ ಪುರುಷರಿಂದ ಆರ್ ಎಸ್ ಎಸ್ ಆರಂಭ'

ನಟ ಚೇತನ್ ಒಂದಿಲ್ಲೊಂದು ಕಾರಣದಿಂದ ಸದಾ ಸುದ್ದಿಯಲ್ಲಿರುತ್ತಾರೆ, ಸದ್ಯ ರಾಜ್ಯದಲ್ಲಿ ಬ್ರಾಹ್ಮಣ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಚೇತನ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ನಟ ಚೇತನ್ ಒಂದಿಲ್ಲೊಂದು ಕಾರಣದಿಂದ ಸದಾ ಸುದ್ದಿಯಲ್ಲಿರುತ್ತಾರೆ, ಸದ್ಯ ರಾಜ್ಯದಲ್ಲಿ ಬ್ರಾಹ್ಮಣ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಚೇತನ್ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಚೇತನ್ ಕುಮಾರ್,  ಬ್ರಾಹ್ಮಣ ಮತ್ತು ಗಂಡಸು ಆಗಿ ‘ಆಕಸ್ಮಿಕವಾಗಿ' ಜನಿಸಿದವರೆಲ್ಲರೂ ಒಂದೇ ಆಗಿರುವುದಿಲ್ಲ, ಉದಾರವಾದಿ ಬ್ರಾಹ್ಮಣ ಪುರುಷರು ಅಧಿಕಾರಕ್ಕಾಗಿ 1885 ರಲ್ಲಿ ಕಾಂಗ್ರೆಸ್ ಅನ್ನು ಪ್ರಾರಂಭಿಸಿದರು , ಹಿಂದುತ್ವ ಬ್ರಾಹ್ಮಣ ಪುರುಷರು ಸುಳ್ಳು ಇತಿಹಾಸದ ಮೇಲೆ 1925 ರಲ್ಲಿ RSS ನ್ನು ಪ್ರಾರಂಭಿಸಿದರು ಎಂದು ಹೇಳಿದ್ದಾರೆ.

ಇನ್ನು ಮುಂದುವರಿದು ಬರೆದಿರುವ ಅವರು,  ಕಮ್ಯುನಿಸ್ಟ್ ಬ್ರಾಹ್ಮಣ ಪುರುಷರು ಆರ್ಥಿಕ ಬದಲಾವಣೆಗಾಗಿ 1925 ರಲ್ಲಿ ಸಿಪಿಐ ಪ್ರಾರಂಭಿಸಿದರು, ಸಮಾನತವಾದಿ ಬ್ರಾಹ್ಮಣ ಪುರುಷರು ನಿಜವಾದ ನ್ಯಾಯಕ್ಕಾಗಿ ನಮ್ಮೊಂದಿಗೆ ಕೆಲಸ ಮಾಡಬೇಕು, ಹೋರಾಡಬೇಕು ಮತ್ತು ದೇಶ ನಿರ್ಮಿಸಬೇಕು ಎಂದು ಸಂದೇಶ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT