ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಇಬ್ಬರು ಸರಗಳ್ಳರ ಬಂಧನ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ಗುರ್ತಿಸಲಾಗಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಬಂಡೆ ಮಠದಲ್ಲಿ 71 ವರ್ಷದ ವೈದ್ಯನನ್ನು ದರೋಡೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT