ಸಿಎಂ ಬೊಮ್ಮಾಯಿ 
ರಾಜ್ಯ

ರಾಜ್ಯ ಬಜೆಟ್ 2023: ಸಂಶೋಧನೆ, ಯುವಕರ ಕೌಶಲ್ಯಕ್ಕೆ ಸರ್ಕಾರ ಒತ್ತು

ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಸಂಶೋಧನೆಗೆ ವಿಶೇಷ ಗಮನವನ್ನು ನೀಡಿದೆ, ಜೊತೆಗೆ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕರನ್ನು ಉತ್ತೇಜಿಸವ ಕ್ರಮಗಳನ್ನು ಕೈಗೊಂಡಿದೆ.

ಬೆಂಗಳೂರು: ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಸಂಶೋಧನೆಗೆ ವಿಶೇಷ ಗಮನವನ್ನು ನೀಡಿದೆ, ಜೊತೆಗೆ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕರನ್ನು ಉತ್ತೇಜಿಸವ ಕ್ರಮಗಳನ್ನು ಕೈಗೊಂಡಿದೆ.

ಶುಕ್ರವಾರ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯುವ ನೀತಿ 2022ರ ಪ್ರಕಾರ, ವಿಶೇಷವಾಗಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲಾಗುವುದು. ಇದನ್ನು ಉತ್ತೇಜಿಸುವ ಸಲುವಾಗಿ 5 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದು, ಅದರಲ್ಲಿ 1 ಲಕ್ಷ ರೂ. ಅನ್ನು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಹೇಳಿದರು.

ಜೊತೆಗೆ, ಕರ್ನಾಟಕ ಸಂಶೋಧನೆ ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯನ್ನು ಮತ್ತಷ್ಟು ಹೆಚ್ಚಿಸಿ, ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಉತ್ತೇಜಿಸಲು, ಎಲ್ಲಾ ಮಧ್ಯಸ್ಥಗಾರರ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಜ್ಯದಲ್ಲಿ ಆರ್ & ಡಿ ಚಟುವಟಿಕೆಗಳನ್ನು ಕೈಗೊಳ್ಳಲು ಅಂತರ-ಇಲಾಖೆಯ ಸಮನ್ವಯವನ್ನು ಸಾಧಿಸಲು ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT