ಹೆಚ್ ಎಎಲ್ 
ರಾಜ್ಯ

ನೇಮಕಾತಿ 2023: ಬೆಂಗಳೂರು HAL ನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

2 ವಿಸಿಟಿಂಗ್ ಕನ್ಸಲ್ಟೆಂಟ್(Visiting Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​​ಲೈನ್​ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. 

ಫೆಬ್ರವರಿ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 

ಸಂಸ್ಥೆ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್
ಹುದ್ದೆಗಳ ಹೆಸರು: ವಿಸಿಟಿಂಗ್ ಕನ್ಸಲ್ಟೆಂಟ್
ಖಾಲಿ ಇರುವ ಹುದ್ದೆಗಳು: 2
ವಿದ್ಯಾರ್ಹತೆ: ಎಂಬಿಬಿಎಸ್, ಎಂಎಸ್, ಡಿಎನ್​ಬಿ, ಡಿಎಂ
ವೇತನ: ಪ್ರತಿ ಭೇಟಿಗೆ 5,000 ರೂ
ಉದ್ಯೋಗದ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 23, 2023

ಹುದ್ದೆಯ ಮಾಹಿತಿ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)-1
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)-1

ವಿದ್ಯಾರ್ಹತೆ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)- ಎಂಬಿಬಿಎಸ್, ಎಂಎಸ್, ಡಿಎನ್​ಬಿ
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)- ಎಂಬಿಬಿಎಸ್, ಡಿಎಂ, ಡಿಎನ್​ಬಿ

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 26, 2022ಕ್ಕೆ ಮುನ್ನ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: https://bityl.co/HGWV

ಅರ್ಜಿ ಸಲ್ಲಿಕೆ ವಿಳಾಸ:
ಚೀಫ್​ ಮ್ಯಾನೇಜರ್ (HR)
 ಇಂಡಸ್ಟ್ರಿಯಲ್ ಹೆಲ್ತ್​​ ಸೆಂಟರ್
ಹಿಂದೂಸ್ತಾನ ಏರೋನಾಟಿಕ್ಸ್​ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್​)
ಸುರಂಜನ್​ದಾಸ್ ರಸ್ತೆ (ಹಳೇ ವಿಮಾನ ನಿಲ್ದಾಣ)
ಬೆಂಗಳೂರು-560017

ಅರ್ಜಿ ಹಾಕಲು ಕೊನೆಯ ದಿನ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)- ಫೆಬ್ರವರಿ 23, 2023
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)- ಫೆಬ್ರವರಿ 22, 2023
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT