ಸಿದ್ದೇಶ್ವರ ಸ್ವಾಮೀಜಿ ಜೊತೆಗಿರುವ ಸಿಎಂ ಬೊಮ್ಮಾಯಿ ಅವರ ಸಾಂದರ್ಭಿಕ ಚಿತ್ರ 
ರಾಜ್ಯ

ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ವೇಳೆ ಭಕ್ತರು ಶಾಂತಿ, ಸಂಯಮದಿಂದ ಸಹಕರಿಸಿ: ಸಿಎಂ ಬೊಮ್ಮಾಯಿ ಮನವಿ

ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರಿಗಳ  ಅಂತ್ಯಕ್ರಿಯೆಗೆ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಸಹಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಬೆಂಗಳೂರು: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರಿಗಳ  ಅಂತ್ಯಕ್ರಿಯೆಗೆ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಸಹಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶ್ರೀಗಳ ಅಂತಿಮ ದರ್ಶನಕ್ಕಾಗಿ ವಿಜಯಪುರ ಜಿಲ್ಲಾಡಳಿತ, ಮುಖಂಡರಾದ ಎಂ. ಬಿ. ಪಾಟೀಲ್, ಬಸನಗೌಡರು, ಎಲ್ಲಾ ಜನಪ್ರತಿನಿಧಿಗಳು ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

 ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟು ಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ  ನಡೆದುಕೊಳ್ಳುವ ಜನ ಎಂದೆನಿಸುತ್ತದೆ ಎಂದಿದ್ದಾರೆ.

ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತೆ ಜನತೆಗೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT