ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ 
ರಾಜ್ಯ

ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದರು.

ಹುಬ್ಬಳ್ಳಿ: ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದರು.

ಇಂದು ಪ್ರಧಾನಿ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ರಿಮೋರ್ಟ್ ಒತ್ತುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,  ಇಂದು ಸ್ವಾಮಿ ವಿವೇಕಾನಂದರ ಜನ್ಮ ದಿನ. ವಿವೇಕಾನಂದರಿಂದ ಪ್ರೇರಣೆ ಪಡೆದು ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ದೇಶದಲ್ಲಿ ಶೇಕಡಾ 40ಕ್ಕೂ ಹೆಚ್ಚು ಯುವಕರು ಇರುವ ದೇಶ ನಮ್ಮದು. ಯುವ ಸಮೂಹಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆ ಜಾರಿ ಮಾಡಲಾಗಿದೆ ಎಂದು ಹೇಳಿದರು.

ಇಂದು ಮಧ್ಯಾಹ್ನ ವಾಯುಸೇನೆ ವಿಮಾನದಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೆ ಸುಮಾರು ಒಂದು ಗಂಟೆಗಳ ಕಾಲ ರೋಡ್ ಶೋ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT