ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ ಖಚಿತ: ಸಿಎಂ ಬೊಮ್ಮಾಯಿ ಭರವಸೆ

ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜ್ ಕಮಿಟಿಯನ್ನು  4-5 ವರ್ಷಗಳ ಹಿಂದೆ ರಚಿಸಲಾಗಿತ್ತು.  ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದವರನ್ನು ಕೋಟಾದ ಅಡಿಯಲ್ಲಿ ಸೇರಿಸಬೇಕೆಂದು ಹಿಂದುಳಿದ ವರ್ಗಗಳ ಸಮಿತಿ ವರದಿಯಲ್ಲಿ ಹೇಳಿದೆ. ಪಂಚಮಸಾಲಿ, ಒಕ್ಕಲಿಗರಿಗೆ ಒಂದು ವಾರದೊಳಗೆ ಮೀಸಲಾತಿ ಒದಗಿಸುವ ಕೆಲಸ ಮಾಡಲಾಗುವುದು ಎಂದರು.

ಮೀಸಲಾತಿ ವಿವಾದದ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರ ರೈತರು, ಬಡವರು, ಪರಿಶಿಷ್ಟ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಗಮನ ನೀಡಿದೆ. ಪತನದ ಅಂಚಿನಲ್ಲಿರುವ ಕಾಂಗ್ರೆಸ್  ಕಾಂಗ್ರೆಸ್ ಉಚಿತ ಘೋಷಣೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!