ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ ಖಚಿತ: ಸಿಎಂ ಬೊಮ್ಮಾಯಿ ಭರವಸೆ

ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜ್ ಕಮಿಟಿಯನ್ನು  4-5 ವರ್ಷಗಳ ಹಿಂದೆ ರಚಿಸಲಾಗಿತ್ತು.  ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದವರನ್ನು ಕೋಟಾದ ಅಡಿಯಲ್ಲಿ ಸೇರಿಸಬೇಕೆಂದು ಹಿಂದುಳಿದ ವರ್ಗಗಳ ಸಮಿತಿ ವರದಿಯಲ್ಲಿ ಹೇಳಿದೆ. ಪಂಚಮಸಾಲಿ, ಒಕ್ಕಲಿಗರಿಗೆ ಒಂದು ವಾರದೊಳಗೆ ಮೀಸಲಾತಿ ಒದಗಿಸುವ ಕೆಲಸ ಮಾಡಲಾಗುವುದು ಎಂದರು.

ಮೀಸಲಾತಿ ವಿವಾದದ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರ ರೈತರು, ಬಡವರು, ಪರಿಶಿಷ್ಟ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಗಮನ ನೀಡಿದೆ. ಪತನದ ಅಂಚಿನಲ್ಲಿರುವ ಕಾಂಗ್ರೆಸ್  ಕಾಂಗ್ರೆಸ್ ಉಚಿತ ಘೋಷಣೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT