ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ ಖಚಿತ: ಸಿಎಂ ಬೊಮ್ಮಾಯಿ ಭರವಸೆ

ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜ್ ಕಮಿಟಿಯನ್ನು  4-5 ವರ್ಷಗಳ ಹಿಂದೆ ರಚಿಸಲಾಗಿತ್ತು.  ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದವರನ್ನು ಕೋಟಾದ ಅಡಿಯಲ್ಲಿ ಸೇರಿಸಬೇಕೆಂದು ಹಿಂದುಳಿದ ವರ್ಗಗಳ ಸಮಿತಿ ವರದಿಯಲ್ಲಿ ಹೇಳಿದೆ. ಪಂಚಮಸಾಲಿ, ಒಕ್ಕಲಿಗರಿಗೆ ಒಂದು ವಾರದೊಳಗೆ ಮೀಸಲಾತಿ ಒದಗಿಸುವ ಕೆಲಸ ಮಾಡಲಾಗುವುದು ಎಂದರು.

ಮೀಸಲಾತಿ ವಿವಾದದ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರ ರೈತರು, ಬಡವರು, ಪರಿಶಿಷ್ಟ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಗಮನ ನೀಡಿದೆ. ಪತನದ ಅಂಚಿನಲ್ಲಿರುವ ಕಾಂಗ್ರೆಸ್  ಕಾಂಗ್ರೆಸ್ ಉಚಿತ ಘೋಷಣೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT