ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ, ಗೂಳಿ ತಿವಿದು ಇಬ್ಬರ ದುರ್ಮರಣ

ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ದುರ್ಮರಣ ಹೊಂದಿದ್ದಾರೆ.

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ದುರ್ಮರಣ ಹೊಂದಿದ್ದಾರೆ. 

ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅವಘಡಗಳಲ್ಲಿ ಈ ಅನಾಹುತ ಸಂಭವಿಸಿದೆ. ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರಂಗನಾಥ್‌ ಎಂಬವರು ಮೃತಪಟ್ಟಿದ್ದಾರೆ. ಸ್ಪರ್ಧೆ ನೋಡಲು ಹೋಗಿದ್ದಾಗ ಹೋರಿ ತಿವಿದು ಮೃತಪಟ್ಟಿದ್ದಾರೆ. ಅಲ್ಲದೆ ಮಾಳೂರಿನಲ್ಲಿ ಇನ್ನೂ ಇಬ್ಬರಿಗೆ ಗಾಯಗಳಾಗಿವೆ.

ಇದೇ ವೇಳೆ ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಅಲ್ಕೊಳ ನಿವಾಸಿ 32 ವರ್ಷದ ಲೋಕೇಶ್ ಮೃತಪಟ್ಟಿದ್ದಾರೆ. ಹೋರಿ ತಿವಿತದಿಂದ ಗಾಯಗೊಂಡಿದ್ದ ಆಟೋ ಚಾಲಕರಾಗಿದ್ದ ಲೋಕೇಶ್‌ ಆವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT