ಸುತ್ತೂರಿನಲ್ಲಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಆರಂಭವಾಗಿರುವ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ವಸ್ತುಪ್ರದರ್ಶನ, ಕೃಷಿಮೇಳ, ಸಿರಿಧಾನ್ಯ, ಸಾಂಸ್ಕೃತಿಕ ಮೇಳದ ಉದ್ಘಾಟನೆ 
ರಾಜ್ಯ

ಮಾಜಿ ಸಿಎಂಗಳ ಪುತ್ರರ ದೋಣಿ ವಿಹಾರ: ವಿಜಯೇಂದ್ರ ನಾವಿಕ, ಡಾ ಯತೀಂದ್ರ ಪಯಣಿಗ

ರಾಜಕೀಯ ವಿಚಾರ ಬಂದಾಗ ಒಂದು ಪಕ್ಷದ ನಾಯಕರು ಇನ್ನೊಂದು ಪಕ್ಷದ ನಾಯಕರನ್ನು ಬೈಯುವುದು, ದೂಷಿಸುವುದು, ಆರೋಪಿಸುವುದು ಸಾಮಾನ್ಯ. ಕೆಲವೊಮ್ಮೆ ಅದು ಮಿತಿಮೀರುತ್ತದೆ ಕೂಡ. 

ಸುತ್ತೂರು(ಮೈಸೂರು): ರಾಜಕೀಯ ವಿಚಾರ ಬಂದಾಗ ಒಂದು ಪಕ್ಷದ ನಾಯಕರು ಇನ್ನೊಂದು ಪಕ್ಷದ ನಾಯಕರನ್ನು ಬೈಯುವುದು, ದೂಷಿಸುವುದು, ಆರೋಪಿಸುವುದು ಸಾಮಾನ್ಯ. ಕೆಲವೊಮ್ಮೆ ಅದು ಮಿತಿಮೀರುತ್ತದೆ ಕೂಡ. 

ರಾಜಕೀಯ ಬದಿಗಿಟ್ಟು ಹಲವು ಬಾರಿ ರಾಜಕೀಯ ನಾಯಕರು ಒಟ್ಟಿಗೆ ಇರುವುದು ಮಾತನಾಡುವುದು, ಬಾಂಧವ್ಯ ಹೊಂದಿರುವುದನ್ನು ನೋಡುತ್ತೇವೆ.ನಿನ್ನೆ ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಮಾಜಿ ಸಿಎಂಗಳ ಮಕ್ಕಳು ಒಂದಾಗಿದ್ದಾರೆ. ರಾಜಕೀಯ ವಿಚಾರ ಬಂದಾಗ ಕಾಂಗ್ರೆಸ್-ಬಜೆಪಿ ಬದ್ಧ ವೈರಿಗಳು. ಈ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ವೇದಿಕೆಗಳಲ್ಲಿ, ಸಾರ್ವಜನಿಕ ಭಾಷಣಗಳಲ್ಲಿ, ಮಾಧ್ಯಮಗಳ ಮುಂದೆ ಸಾಕಷ್ಟು ಟೀಕೆ ಮಾಡುತ್ತಾ, ಒಬ್ಬರಿಗೊಬ್ಬರು ಬೈಯುತ್ತಿರುತ್ತಾರೆ.

ನಿನ್ನೆ ಸಾಯಂಕಾಲ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿರುವ ಸುತ್ತೂರಿನಲ್ಲಿ(Suttur) ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಬಿ ಎಸ್ ಯಡಿಯೂರಪ್ಪನವರ ಮಕ್ಕಳಾದ ಡಾ ಯತೀಂದ್ರ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ಒಟ್ಟಿಗೆ ದೋಣಿ ವಿಹಾರ ನಡೆಸಿದ್ದಾರೆ. ವಿಜಯೇಂದ್ರ ನಾವಿಕನ ಸೀಟಿನಲ್ಲಿ ಕುಳಿತರೆ ಯತೀಂದ್ರ ಪಯಣಿಗನಾಗಿ ದೋಣಿ ವಿಹಾರ ನಡೆಸಿದ್ದು ಅಲ್ಲಿನ ಸೌಂದರ್ಯವನ್ನು ಆಸ್ವಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

'ಮುಂದುವರಿಯಲು ನಿರ್ಧರಿಸಿದ್ದೇನೆ': ಸ್ಮೃತಿ ಮಂಧಾನ ಬಳಿಕ ಮದುವೆ ರದ್ದಾದ ಬಗ್ಗೆ ಪಲಾಶ್ ಮುಚ್ಚಲ್ ಮಾತು!

500 ಕೋಟಿ ರು ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ; ನವಜೋತ್ ಸಿಧು ಪತ್ನಿ ಹೇಳಿಕೆ

SCROLL FOR NEXT