ಸಿಎಂ ಬಸವರಾಜ ಬೊಮ್ಮಾಯಿ ಸಾಂದರ್ಭಿಕ ಚಿತ್ರ 
ರಾಜ್ಯ

ತೊಗರಿ ಬೆಳೆ ಹಾನಿ: ಗರಿಷ್ಠ 2 ಹೆಕ್ಟೇರ್ ಗೆ 10,000 ರೂ. ಪರಿಹಾರ- ಸಿಎಂ ಬೊಮ್ಮಾಯಿ ಘೋಷಣೆ

ತೊಗರಿ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಿಗೊಳಿಸಿ 10,000 ರೂ. ಪರಿಹಾರ ಪ್ರಕಟಿಸಿದೆ.

ಬೆಂಗಳೂರು: ತೊಗರಿ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಿಗೊಳಿಸಿ 10,000 ರೂ. ಪರಿಹಾರ ಪ್ರಕಟಿಸಿದೆ.

ತೊಗರಿ ಬೆಳೆಗಾರರಿಗೆ ಪರಿಹಾರ ನೀಡುವ ಕುರಿತು ಕೃಷಿ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೀದರ್, ಕಲ್ಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯನ್ನು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ₹10,000 ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT