ರಾಜ್ಯ

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಸಹೋದರಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕ

ಸರ್ಕಾರಿ ಬಸ್ ಚಾಲಕರೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. 

ತುಮಕೂರು: ಸರ್ಕಾರಿ ಬಸ್ ಚಾಲಕರೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. 

ಹಂದಿಕುಂಟೆ ಅಗ್ರಹಾರ ಕೆರೆಗೆ ತಾಯಿ ಜೊತೆ ಬಟ್ಟೆ ತೊಳೆಯಲು ಹೋಗಿದ್ದ 19 ವರ್ಷದ ಸುಷ್ಮಾ ಹಾಗೂ 9 ವರ್ಷದ ಮಂಜುಳ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬೀಳುತ್ತಾರೆ. 

ಇದನ್ನು ಕಂಡ ತಾಯಿ ಕೂಡಲೆ ಮಕ್ಕಳನ್ನು ರಕ್ಷಿಸುವಂತೆ ರಸ್ತೆಗೆ ಓಡಿ ಬಂದ ತಾಯಿ ಕೂಗಿಕೊಂಡಿದ್ದಾರೆ. ಈ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಸರ್ಕಾರಿ ಬಸ್ ಚಾಲಕ ಮಂಜುನಾಥ್ ಅವರು ಬಸ್ ನಿಲ್ಲಿಸಿದರು. 

ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಮಂಜುನಾತ್ ಕೆರೆಗೆ ಹಾರಿ ಇಬ್ಬರು ಸಹೋದರಿಯರ ಜೀವ ಉಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT