ಕೈಲಾಶ್ ಖೇರ್ 
ರಾಜ್ಯ

ಹಂಪಿ ಉತ್ಸವ 2023: ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಪೊಲೀಸರ ವಶಕ್ಕೆ

ಹಂಪಿ ಉತ್ಸವದ ಸಮಾರೋಪ ಸಮಾರಂಭದ ವೇಳೆ ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್​ ಅವರ ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದ ಅಹಿತಕರ ಘಟನೆ ಭಾನುವಾರ ನಡೆದಿದೆ.

ವಿಜಯನಗರ: ಹಂಪಿ ಉತ್ಸವದ ಸಮಾರೋಪ ಸಮಾರಂಭದ ವೇಳೆ ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್​ ಅವರ ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದ ಅಹಿತಕರ ಘಟನೆ ಭಾನುವಾರ ನಡೆದಿದೆ.

ಪ್ರೇಕ್ಷಕರ ಗ್ಯಾಲರಿಯಿಂದ ಕೈಲಾಶ್ ಖೇರ್ ಮೇಲೆ ನೀರಿನ ಬಾಟಲಿ ಎಸೆಯಲಾಗಿದೆ. ಆದರೂ ಇದಕ್ಕೆ ಹಿಂಜರಿಯದ ಗಾಯಕ ಕೈಲಾಶ್ ಅವರು ತಮ್ಮ ಗಾಯನವನ್ನು ಮುಂದುವರೆಸಿದ್ದರೆಂದು ತಿಳಿದುಬಂದಿದೆ.

ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT