ಪತ್ರಿಕಾ ದಿನಾಚರಣೆ 
ರಾಜ್ಯ

ಪತ್ರಿಕಾ ದಿನಾಚರಣೆ: ಗಣ್ಯರು, ರಾಜಕೀಯ ನಾಯಕರುಗಳಿಂದ ಪತ್ರಕರ್ತರಿಗೆ, ಪತ್ರಿಕಾ ರಂಗದಲ್ಲಿರುವವರಿಗೆ ಶುಭಾಶಯ

ಕನ್ನಡದ ಮೊಟ್ಟ ಮೊದಲ ಪತ್ರಿಕೆಯಾಗಿ ಹೊರಹೊಮ್ಮಿದ ಮಂಗಳೂರು ಸಮಾಚಾರದ ಮೊದಲ ಸಂಚಿಕೆ ಬಿಡುಗಡೆಗೊಂಡ ದಿನದ ಸ್ಮರಣಾರ್ಥ ಇಂದು ಜುಲೈ 1ರಂದು ಕರ್ನಾಟಕದಲ್ಲಿ ಪತ್ರಿಕಾ ದಿನ ಆಚರಿಸಲಾಗುತ್ತಿದೆ.

ಕನ್ನಡದ ಮೊಟ್ಟ ಮೊದಲ ಪತ್ರಿಕೆಯಾಗಿ ಹೊರಹೊಮ್ಮಿದ ಮಂಗಳೂರು ಸಮಾಚಾರದ(Mangaluru Samachara) ಮೊದಲ ಸಂಚಿಕೆ ಬಿಡುಗಡೆಗೊಂಡ ದಿನದ ಸ್ಮರಣಾರ್ಥ ಇಂದು ಜುಲೈ 1ರಂದು ಕರ್ನಾಟಕದಲ್ಲಿ ಪತ್ರಿಕಾ ದಿನ(Press day) ಆಚರಿಸಲಾಗುತ್ತಿದೆ.

1843ರ ಜುಲೈ 1ರಂದು ಕನ್ನಡದ ಮೊಟ್ಟಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾಯಿತು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಸಂವಿಧಾನದ ನಾಲ್ಕನೇ ಅಂಗವಾಗಿ ಮಾಧ್ಯಮಗಳು ಕೆಲಸ ಮಾಡುತ್ತವೆ. 

'ಮಂಗಳೂರು ಸಮಾಚಾರ’ವೆಂಬ ಹೆಸರಿನಲ್ಲಿ ಪ್ರಾರಂಭಗೊಂಡ ಕನ್ನಡ ವಾರ ಪತ್ರಿಕೆಯಿಂದ ಕನ್ನಡ ಪತ್ರಿಕೋದ್ಯಮ ಚರಿತ್ರೆ ಕರ್ನಾಟಕದಲ್ಲಿ ಆರಂಭವಾಗುತ್ತದೆ.ಇಂದು ಪತ್ರಿಕಾರಂಗ ಬೃಹದಾಕಾರವಾಗಿ ನಡೆದು ಬಂದಿದ್ದರೂ ಡಿಜಿಟಲ್ ಮಾಧ್ಯಮಗಳ ಪ್ರಭಾವದ ಮಧ್ಯೆ ಅನೇಕ ಸವಾಲುಗಳು ಮತ್ತು ಸಮಸ್ಯೆಗಳನ್ನು ಎದುರಿಸುತ್ತಿದೆ. ಪತ್ರಿಕಾ ದಿನಾಚರಣೆಯ ದಿನದಲ್ಲಾದರೂ ಇವುಗಳ ಮೇಲೆ ಬೆಳಕು ಚೆಲ್ಲುವ ಕೆಲಸವಾಗಬೇಕು. 

ಸರ್ಕಾರದ, ರಾಜಕೀಯ ನಾಯಕರು, ಪ್ರಭಾವಿಗಳ ಹಸ್ತಕ್ಷೇಪವಿಲ್ಲದೆ ಸ್ವತಂತ್ರವಾಗಿ ಮಾಧ್ಯಮಗಳು, ಪತ್ರಿಕೆ ಕಾರ್ಯನಿರ್ವಹಿಸುವಂತಾಗಬೇಕು ಎಂಬುದು ಎಲ್ಲರ ಆಶಯವಾಗಿರುತ್ತದೆ. ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ, ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡವರಿಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಆಡಳಿತ, ವಿಪಕ್ಷ ನಾಯಕರು, ಗಣ್ಯರು ಶುಭಾಶಯ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT