ಸಂಗ್ರಹ ಚಿತ್ರ 
ರಾಜ್ಯ

ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ

ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಸೆಪ್ಟೆಂಬರ್​ 30ರೊಳಗೆ ವಿದ್ಯುತ್​ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್​​ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ.

ಜುಲೈ 25ರಿಂದ ಆಗಸ್ಟ್​​ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು ಸರಾಸರಿ 200 ಯೂನಿಟ್ ಮೀರಬಾರದು ಎಂದು ತಿಳಿಸಿದೆ.

ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್​ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಅವರು, ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಯೋಜನೆಯ ನೋಂದಣಿಗೆ ವಿಳಂಬ ಬೇಡ. ಇಂದೇ ನೋಂದಾಯಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT