ದಿನೇಶ್ ಗುಂಡೂರಾವ್ 
ರಾಜ್ಯ

ಮಂಗಳೂರು: ಗುಡ್ಡ ಕುಸಿದು ಮಹಿಳೆ ಸಜೀವ ಸಮಾಧಿ, ದುರಂತ  ಸ್ಥಳಕ್ಕೆ ದಿನೇಶ್ ಗುಂಡೂರಾವ್ ಭೇಟಿ

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಂದಾವರದಲ್ಲಿ ಮಣ್ಣು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದರು.ಶುಕ್ರವಾರ ಭಾರೀ ಮಳೆಯಿಂದ ಗುಡ್ಡ ಕುಸಿದು ಜರೀನಾ ಎಂಬ ಮಹಿಳೆ ಸಾವನ್ನಪ್ಪಿದ್ದರು. 

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಂದಾವರದಲ್ಲಿ ಮಣ್ಣು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ಮಹಿಳೆಯೊಬ್ಬರು ಜೀವಂತ ಸಮಾಧಿಯಾದ ಸ್ಥಳಕ್ಕೆ ಶನಿವಾರ ಭೇಟಿ ನೀಡಿದರು.ಶುಕ್ರವಾರ ಭಾರೀ ಮಳೆಯಿಂದ ಗುಡ್ಡ ಕುಸಿದು ಜರೀನಾ ಎಂಬ ಮಹಿಳೆ ಸಾವನ್ನಪ್ಪಿದ್ದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರ ಈಗಾಗಲೇ ಕುಟುಂಬಕ್ಕೆ ಪರಿಹಾರವನ್ನು ನೀಡಿದ್ದು, ಗಾಯಗೊಂಡ ವ್ಯಕ್ತಿಯ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮೃತ ಮಹಿಳೆಯ ಮಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ. ಈ ಭಾಗದಲ್ಲಿ ಇನ್ನೂ ಹಲವು ಮನೆಗಳು ಅಪಾಯದಂಚಿನಲ್ಲಿವೆ. ಮುಂದೆ ಈ ರೀತಿಯ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಸ್ಥಳದಲ್ಲಿ ತಡೆಗೋಡೆ ನಿರ್ಮಿಸಲು ಮುಂದಾಗಿದ್ದು,ಅದರ ಬಗ್ಗೆ ನೀಲನಕ್ಷೆಯನ್ನು ಸಲ್ಲಿಸಿ ಎಂದು  ಡಿಸಿಗೆ ಸೂಚಿಸಿದ್ದೇನೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT