ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ದೈವಾರಾಧನೆ ನಿಂದಿಸಿದ ವ್ಯಕ್ತಿ ಬಂಧನ

ತುಳುನಾಡಿನ ದೈವರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಮಂಗಳೂರು: ತುಳುನಾಡಿನ ದೈವರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಂಗಳೂರು ಅಮೃತಹಳ್ಳಿ ನಿವಾಸಿ ಶಿವರಾಜ್ ಹೆಚ್ ಕೆ (37) ಎಂದು ಗುರುತಿಸಲಾಗಿದೆ.

ಟ್ವೀಟ್ಟರ್ ನಲ್ಲಿ ನಕಲಿ ಖಾತೆಯ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಬಗ್ಗೆ ತುಳುನಾಡಿನ ದೈವರಾಧಣೆ ಸಂರಕ್ಷಣಾ ಯುವ ವೇದಿಕೆ ದೂರು ನೀಡಿತ್ತು.

ಈ ಸಂಬಂಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದರಂತೆ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT