ಸಾಂದರ್ಭಿಕ ಚಿತ್ರ 
ರಾಜ್ಯ

ಟೊಮ್ಯಾಟೊ ಕಾಪಾಡಲು ಹರಸಾಹಸ: ರಾತ್ರಿ ಹೊತ್ತು ಟಾರ್ಚ್ ಲೈಟ್ ಹಿಡಿದು ಜಮೀನಿನಲ್ಲಿ ಅಡ್ಡಾಡುವ ಕೋಲಾರ ರೈತರು!

ಮಾರುಕಟ್ಟೆಯಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೇರಿದೆ. ಈ ಪರಿಸ್ಥಿತಿಯಲ್ಲಿ ಅಲ್ಲಲ್ಲಿ ಟೊಮ್ಯಾಟೊ ಕಳವು ಪ್ರಕರಣ ನಡೆಯುತ್ತಲೇ ಇದೆ. 

ಕೋಲಾರ: ಮಾರುಕಟ್ಟೆಯಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೇರಿದೆ. ಈ ಪರಿಸ್ಥಿತಿಯಲ್ಲಿ ಅಲ್ಲಲ್ಲಿ ಟೊಮ್ಯಾಟೊ ಕಳವು ಪ್ರಕರಣ ನಡೆಯುತ್ತಲೇ ಇದೆ. 

ಬೆಲೆ ಏರಿಕೆಯಾದಾಗಿಂನಿಂದ ತಮ್ಮ ತೋಟಗಳಲ್ಲಿ ಅದನ್ನು ಕಾಪಾಡಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ, ಹಗಲು ರಾತ್ರಿ ಗಿಡದ ಬಳಿಯೇ ಮಲಗುತ್ತಿದ್ದಾರೆ. ಆದರೂ ಕಳ್ಳರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. 

ಈ ಮೊದಲು ಹಾಸನ ಜಿಲ್ಲೆಯಲ್ಲಿ ರೈತರೊಬ್ಬರ ಜಮೀನಿನಲ್ಲಿ 2.5 ಲಕ್ಷ ರೂಪಾಯಿ ಮೌಲ್ಯದ ಟೊಮೆಟೋ ಕಳ್ಳತನವಾಗಿತ್ತು. ಇದೀಗ ಕೋಲಾರದಲ್ಲಿ ಟೊಮ್ಯಾಟೊ ಬೆಳೆಗಾರರು ಕಳ್ಳಕಾಕರಿಂದ ರಕ್ಷಿಸಿಕೊಳ್ಳಲು ರಾತ್ರಿ ಹೊತ್ತು ಟಾರ್ಚ್ ಲೈಟ್ ಹಾಕಿಕೊಂಡು ಗಸ್ತು ತಿರುಗುತ್ತಿದ್ದಾರೆ. ರಾತ್ರಿ ಹೊತ್ತು ಕಳ್ಳರ ಕಾಟ ಹೆಚ್ಚಿರುವುದರಿಂದ ರೈತರು ರಾತ್ರಿ ವೇಳೆ ತಮ್ಮ ಜಮೀನು ಕಾಯಬೇಕಾದ ಪರಿಸ್ಥಿತಿ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT