ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ 
ರಾಜ್ಯ

ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಯಶಸ್ವಿ ಉಡಾವಣೆಗಾಗಿ ಅವರು ಬೆಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು (ಇಸ್ರೋ) ಅಭಿನಂದಿಸಿದರು.

'ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ಹೊಸ ಮೈಲಿಗಲ್ಲು' ಎಂದು ಮುಖ್ಯಮಂತ್ರಿ ಹೇಳಿದರು.

ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು, Video!

ಸರ್ಕಾರ ಉರುಳಿಸಲು BJPಯಿಂದ ಕುದುರೆ ವ್ಯಾಪಾರ: ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ಆಫರ್: ಸಿಎಂ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!

ಮದುವೆಯಾದ ಎರಡು ದಿನಕ್ಕೇ ಕುಟುಂಬಸ್ಥರಿಂದಲೇ ನವವಿವಾಹಿತೆ ಕಿಡ್ನಾಪ್, Video ವೈರಲ್

ಅಕ್ಟೋಬರ್, ನವೆಂಬರ್‌ನಲ್ಲಿ ಪಂಚಾಯತ್ ಚುನಾವಣೆ ಸಾಧ್ಯತೆ; ಗ್ರಾಮಗಳಲ್ಲಿ ಗರಿಗೆದರಲಿದೆ ರಾಜಕೀಯ!