ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ತೆಂಗಿನಕಾಯಿ ತೆಗೆಯಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರು ಬಾಲಕರು ಸಾವು

ಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. 

ವಿಜಯಪುರ: ಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. 

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅಡವಿ ಸಂಗಾಪೂರ ಗ್ರಾಮದಲ್ಲಿ ಘಟನೆ ನಡೆದಿದ್ದು ಮೃತ ಬಾಲಕರು 12 ವರ್ಷದ ಪ್ರಮೋದ್ ಬಿಲೂರ ಮತ್ತು ಸಂತೋಷ ಬಿಲೂರ ಎಂದು ಗುರುತಿಸಲಾಗಿದೆ.

ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!